BREAKING NEWS

Assembly Election Results 2023: 3 ರಾಜ್ಯಗಳು ಬಿಜೆಪಿ ಪಾಲಾಗುತ್ತಾ? 1 ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್‌ ಮುನ್ನಡೆ!

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭಗೊಂಡಿದೆ. ಸದ್ಯ ಮತಎಣಿಕೆಯಾಗಿ 3 ಗಂಟೆಗಳು ಮುಕ್ತಾಯಗೊಂಡಿದ್ದು, ಬೆಳಗ್ಗೆ 11 ಗಂಟೆ ಸಮಯಕ್ಕೆ 4 ರಾಜ್ಯಗಳ ಮತಎಣಿಕೆಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ, ಕಾಂಗ್ರೆಸ್‌ ಕೇವಲ ಒಂದು ರಾಜ್ಯದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಹೌದು, ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢ ಈ ಮೂರು ರಾಜ್ಯಗಳಲ್ಲಿಯೂ ಬಿಜೆಪಿ ಮುನ್ನಡೆಯನ್ನು ಸಾಧಿಸಿದ್ದರೆ, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬೆಳಗ್ಗೆ 11 ಗಂಟೆಗೆ 4 ರಾಜ್ಯಗಳ ಮತಎಣಿಕೆಯ ವಿವರ ಈ ಕೆಳಕಂಡಂತಿದೆ..

ಛತ್ತೀಸ್‌ಗಢ : ಒಟ್ಟು ಸ್ಥಾನ – 90, ಮ್ಯಾಜಿಕ್‌ ನಂಬರ್‌ – 46, ಬಿಜೆಪಿ 47, ಕಾಂಗ್ರೆಸ್‌ 41,ಇತರೆ 2
ರಾಜಸ್ಥಾನ : ಒಟ್ಟು ಸ್ಥಾನ – 199, ಮ್ಯಾಜಿಕ್‌ ನಂಬರ್‌ – 100, ಬಿಜೆಪಿ 114, ಕಾಂಗ್ರೆಸ್‌ 70, ಇತರೆ 15
ಮಧ್ಯಪ್ರದೇಶ : ಒಟ್ಟು ಸ್ಥಾನ – 230, ಮ್ಯಾಜಿಕ್‌ ನಂಬರ್‌ – 116, ಬಿಜೆಪಿ 139, ಕಾಂಗ್ರೆಸ್‌ 90, ಇತರೆ 1
ತೆಲಂಗಾಣ : ಒಟ್ಟು ಸ್ಥಾನ – 119, ಮ್ಯಾಜಿಕ್‌ ನಂಬರ್‌ – 60, ಕಾಂಗ್ರೆಸ್‌ 66, ಬಿಆರ್‌ಎಸ್‌ 42, ಬಿಜೆಪಿ 8, ಎಐಎಂಐಎಂ 3

andolana

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago