BREAKING NEWS

Assembly Election Results 2023: 12.30ಕ್ಕೆ ಯಾವ ರಾಜ್ಯದಲ್ಲಿ ಹೇಗಿದೆ ಫಲಿತಾಂಶ? ಇಲ್ಲಿದೆ ಮಾಹಿತಿ

ಸದ್ಯ ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ ಹಾಗೂ ಮಧ್ಯಪ್ರದೇಶ ಈ ನಾಲ್ಕೂ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸದ್ಯ ಮತ ಎಣಿಕೆ ಕಾರ್ಯ ಆರಂಭವಾಗಿ 4 ಗಂಟೆ 30 ನಿಮಿಷಗಳು ಕಳೆದಿದ್ದು, ಮಧ್ಯಾಹ್ನ 12.30ರ ಸಮಯಕ್ಕೆ ಯಾವ ರಾಜ್ಯಗಳಲ್ಲಿ ಯಾವ ಪಕ್ಷ ಮುನ್ನಡೆ ಸಾಧಿಸಿದೆ ಹಾಗೂ ಎಷ್ಟು ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಮುನ್ನಡೆ:
ಛತ್ತೀಸ್‌ಗಢ : ಒಟ್ಟು ಸ್ಥಾನ – 90, ಮ್ಯಾಜಿಕ್‌ ನಂಬರ್‌ – 46, ಬಿಜೆಪಿ 53, ಕಾಂಗ್ರೆಸ್‌ 36, ಇತರೆ 1
ರಾಜಸ್ಥಾನ : ಒಟ್ಟು ಸ್ಥಾನ – 199, ಮ್ಯಾಜಿಕ್‌ ನಂಬರ್‌ – 100, ಬಿಜೆಪಿ 110, ಕಾಂಗ್ರೆಸ್‌ 71, ಇತರೆ 18
ಮಧ್ಯಪ್ರದೇಶ : ಒಟ್ಟು ಸ್ಥಾನ – 230, ಮ್ಯಾಜಿಕ್‌ ನಂಬರ್‌ – 116, ಬಿಜೆಪಿ 140, ಕಾಂಗ್ರೆಸ್‌ 89, ಇತರೆ 1
ತೆಲಂಗಾಣ : ಒಟ್ಟು ಸ್ಥಾನ – 119, ಮ್ಯಾಜಿಕ್‌ ನಂಬರ್‌ – 60, ಕಾಂಗ್ರೆಸ್‌ 64, ಬಿಆರ್‌ಎಸ್‌ 41, ಬಿಜೆಪಿ 11, ಎಐಎಂಐಎಂ 3

ಗೆಲುವು:
ತೆಲಂಗಾಣ: ಕಾಂಗ್ರೆಸ್‌ – 2

andolana

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

3 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

3 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

3 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

3 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

3 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

3 hours ago