BREAKING NEWS

ವಿದ್ಯುತ್ ಬಿಲ್ ವಸೂಲಿಗೆ ಬಂದವರ ಮೇಲೆ ಹಲ್ಲೆ

ಕೊಪ್ಪಳ : 200 ಯುನಿಟ್ ಕರೆಂಟ್ ಫ್ರೀ ಕೊಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಕುಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಎಂಬವರು ಕಳೆದ ಆರು ತಿಂಗಳಿನಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಲೈನ್ ಮ್ಯಾನ್ ಮಂಜುನಾಥ ಬಿಲ್ ವಸೂಲಾತಿಗೆ ತೆರಳಿದ್ದರು. ಈ ವೇಳೆ ವಿದ್ಯುತ್ ಬಿಲ್ ಕಟ್ಟಲ್ಲ, ಕರೆಂಟ್ ಫ್ರೀ ಎಂದು ಹೇಳಿದ್ದಾರೆ, ಅಲ್ಲದೆ ಅವಾಚ್ಯ ಪದಗಳಿಂದ ನಿಂದಿಸಿ ಚಪ್ಪಲಿಯಿಂದ ಹಲ್ಲೆ ಮಾಡಲಾಗಿದೆ.

ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಮಂಜುನಾಥ್ ಅವರು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

lokesh

Recent Posts

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

50 mins ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

1 hour ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

2 hours ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

3 hours ago