BREAKING NEWS

ಹೊಳೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ

ಮಡಿಕೇರಿ : ಆಟೋ ಚಾಲಕನೋರ್ವ ಕೂಟು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಡಿಕೇರಿಯ ಅಜಾದ್ ನಗರದ ನಿವಾಸಿ ಸೈಫು ಎಂದು ಗುರುತಿಸಲಾಗಿದೆ.ಸೈಫು ತನ್ನ ಮನೆಯವರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದ. ಕುಟುಂಬದವರು ಬಂದು ಹುಡುಕುವಷ್ಟರಲ್ಲೇ ಸೈಫು ಹೊಳೆಗೆ ಹಾರಿ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಮತ್ತು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿದ್ದು ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.
ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

andolana

Recent Posts

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ

ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…

11 mins ago

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…

32 mins ago

ಹುಲಿ ಹತ್ಯೆ ಪ್ರಕರಣ : ಮತ್ತೇ ನಾಲ್ವರ ಬಂಧನ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದ ಸಮೀಪ ಹುಲಿ ಕೊಂದು ಮೂರು…

54 mins ago

ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಪ್ಲಾಸ್ಟಿಕ್‌ ಗೋದಾಮು

ಮಳವಳ್ಳಿ : ಪ್ಲಾಸ್ಟಿಕ್‌ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್‌ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ…

2 hours ago

ಅಭಿಯೋಜಕರ ಅಕಾಡೆಮಿ ಸ್ಥಾಪನೆ : ಸಿಎಂ ಭರವಸೆ

ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ…

3 hours ago

ಇರಾನ್ ಆರ್ಥಿಕ ಬಿಕ್ಕಟ್ಟು | 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ; 200ಕ್ಕೂ ಹೆಚ್ಚು ಮಂದಿ ಬಲಿ

ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನಖರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ.…

3 hours ago