ಬೆಂಗಳೂರು : ಮಾಜಿ ಮುಖ್ಯಮಂತ್ರ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ.
ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವಧಿ ಕೊನೆಗೊಂಡಿದ್ದು, ಲೋಕಸಭಾ ಚುನಾವಣೆಗು ಮುನ್ನಾ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲವಿತ್ತು. ಬಹುಶಃ ಸಂಸದೆ ಶೋಭಾ ಕರಂದ್ಲಾಜೆಗೆ ರಾಜ್ಯಾಧ್ಯಕ್ಷ ಪಟ್ಟ ಎಂದು ನಂಬಲಾಗಿತ್ತು. ಆದರೆ, ಬಿ ವೈ ವಿಜಯೇಂದ್ರ ಆಯ್ಕೆ ಅಚ್ಚರಿ ತಂದಿದೆ.
ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಮುಂಚಿತವಾಗಿ ಆಗಿರುವ ಈ ಬದಲಾವಣೆ ಪಕ್ಷದ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…