ಮದ್ದೂರು : ಯುವಕನ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕುದುರಗುಂಡಿ ಗ್ರಾಮದಲ್ಲಿ ನಡೆದಿದೆ.
ಕುದುರಗುಂಡಿ ಗ್ರಾಮದ ಎಳನೀರು ವ್ಯಾಪಾರ ಮಾಡುತ್ತಿದ್ದ ಶಿವಾನಂದ (19) ಎಂಬಾತನೇ ಹತ್ಯೆಯಾದ ಯುವಕನಾಗಿದ್ದಾನೆ.
ಸೋಮವಾರ ತಡರಾತ್ರಿ ಶಿವಾನಂದನನ್ನು ಆತನ ಮನೆಯಲ್ಲೇ ಹತ್ಯೆ ಮಾಡಿದ್ದು, ಇದು ಹಲವು ಸಂಶಯಗಳಿಗೆ ಎಡೆಮಾಡಿದೆ.
ಈ ಸಂಬಂಧ ಸ್ಥಳಕ್ಕೆ ಸಿಪಿಐಗಳಾದ ಶಿವಕುಮಾರ್, ವೆಂಕಟೇಗೌಡ ಭೇಟಿ ನೀಡಿ ಪರಿಶೀಲಿಸಿದರು. ಹತ್ಯೆಯಾದ ಶಿವಾನಂದನ ತಂಗಿ ಚೈತ್ರ ನೀಡಿರುವ ದೂರಿನ ಮೇರೆಗೆ ದೂರು ದಾಖಲಿಸಿಕೊಂಡಿರುವ ಸಿಪಿಐ ಶಿವಕುಮಾರ್, ಆರೋಪಿಗಾಗಿ ಬಲೆ ಬೀಸಿದ್ದಾರೆ. ಈ ಕೊಲೆಯಿಂದ ಕುದುರಗುಂಡಿ ಗ್ರಾಮದಲ್ಲಿ ಭಯವ ವಾತಾವರಣ ನಿರ್ಮಾಣವಾಗಿದೆ.
ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ…
ಬೆಂಗಳೂರು : ಆರ್ಎಸ್ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ…
ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…
ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸಿಐಡಿ…
ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…