ಚಿತ್ರದುರ್ಗ: ಮುರುಘಾ ಮಠದ ನೂತನ ಉಸ್ತುವಾರಿಯಾಗಿ ಬಸವಕುಮಾರ ಸ್ವಾಮೀಜಿ ನೇಮಕಗೊಂಡಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಮಠದ ಧಾರ್ಮಿಕ ಕಾರ್ಯಕ್ರಮಗಳ ಮುಂದುವರಿಕೆ ಮತ್ತು ಮೇಲುಸ್ತುವಾರಿಗೆ ಬಸವಕುಮಾರ ಸ್ವಾಮೀಜಿಗೆ ಅಧಿಕಾರ ವಹಿಸಲಾಗಿದೆ.
ಬಸವಕುಮಾರ ಸ್ವಾಮೀಜಿ ವಿಜಯಪುರದ ವನಶ್ರೀ ಮಹಾ ಸಂಸ್ಥಾನದ ಫೀಠಾಧಿಪತಿಯಾಗಿದ್ದಾರೆ. ಹಂಪಿ ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ ಎಚ್ ಡಿ ಪಡೆದಿದ್ದಾರೆ.
ಬಸವಕುಮಾರ ಸ್ವಾಮೀಜಿ ಮಠದ ಆಡಳಿತದಲ್ಲಿ ಸಂಪೂರ್ಣ ಸ್ವತಂತ್ರ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಜೊತೆಗೆ ದೈನಂದಿನ ಪೂಜಾ ಕೈಂಕರ್ಯ ನಿರ್ವಹಣೆ ಮಾಡಲಿದ್ದಾರೆ.
ಅದರಂತೆ ಇದೀಗ ಸಂಪೂರ್ಣ ಖರ್ಚು ವೆಚ್ಚಗಳನ್ನು ಮಠದ ಖಾತೆಯಿಂದ ಬಳಕೆ ಮಾಡಬಹುದಾಗಿದ್ದು, ನ್ಯಾಯಾಲಯದಲ್ಲಿ ಯಾವುದೇ ಮೊಕದ್ದಮೆ ಹೂಡಲು ಕಮಿಟಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ಸರ್ವೋಚ್ಛ ನ್ಯಾಯಾಲಯ ನೀಡಿದೆ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…