ಚಿತ್ರದುರ್ಗ: ಮುರುಘಾ ಮಠದ ನೂತನ ಉಸ್ತುವಾರಿಯಾಗಿ ಬಸವಕುಮಾರ ಸ್ವಾಮೀಜಿ ನೇಮಕಗೊಂಡಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಮಠದ ಧಾರ್ಮಿಕ ಕಾರ್ಯಕ್ರಮಗಳ ಮುಂದುವರಿಕೆ ಮತ್ತು ಮೇಲುಸ್ತುವಾರಿಗೆ ಬಸವಕುಮಾರ ಸ್ವಾಮೀಜಿಗೆ ಅಧಿಕಾರ ವಹಿಸಲಾಗಿದೆ.
ಬಸವಕುಮಾರ ಸ್ವಾಮೀಜಿ ವಿಜಯಪುರದ ವನಶ್ರೀ ಮಹಾ ಸಂಸ್ಥಾನದ ಫೀಠಾಧಿಪತಿಯಾಗಿದ್ದಾರೆ. ಹಂಪಿ ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ ಎಚ್ ಡಿ ಪಡೆದಿದ್ದಾರೆ.
ಬಸವಕುಮಾರ ಸ್ವಾಮೀಜಿ ಮಠದ ಆಡಳಿತದಲ್ಲಿ ಸಂಪೂರ್ಣ ಸ್ವತಂತ್ರ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಜೊತೆಗೆ ದೈನಂದಿನ ಪೂಜಾ ಕೈಂಕರ್ಯ ನಿರ್ವಹಣೆ ಮಾಡಲಿದ್ದಾರೆ.
ಅದರಂತೆ ಇದೀಗ ಸಂಪೂರ್ಣ ಖರ್ಚು ವೆಚ್ಚಗಳನ್ನು ಮಠದ ಖಾತೆಯಿಂದ ಬಳಕೆ ಮಾಡಬಹುದಾಗಿದ್ದು, ನ್ಯಾಯಾಲಯದಲ್ಲಿ ಯಾವುದೇ ಮೊಕದ್ದಮೆ ಹೂಡಲು ಕಮಿಟಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ಸರ್ವೋಚ್ಛ ನ್ಯಾಯಾಲಯ ನೀಡಿದೆ
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…