ಚಿತ್ರದುರ್ಗ: ಮುರುಘಾ ಮಠದ ನೂತನ ಉಸ್ತುವಾರಿಯಾಗಿ ಬಸವಕುಮಾರ ಸ್ವಾಮೀಜಿ ನೇಮಕಗೊಂಡಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಮಠದ ಧಾರ್ಮಿಕ ಕಾರ್ಯಕ್ರಮಗಳ ಮುಂದುವರಿಕೆ ಮತ್ತು ಮೇಲುಸ್ತುವಾರಿಗೆ ಬಸವಕುಮಾರ ಸ್ವಾಮೀಜಿಗೆ ಅಧಿಕಾರ ವಹಿಸಲಾಗಿದೆ.
ಬಸವಕುಮಾರ ಸ್ವಾಮೀಜಿ ವಿಜಯಪುರದ ವನಶ್ರೀ ಮಹಾ ಸಂಸ್ಥಾನದ ಫೀಠಾಧಿಪತಿಯಾಗಿದ್ದಾರೆ. ಹಂಪಿ ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ ಎಚ್ ಡಿ ಪಡೆದಿದ್ದಾರೆ.
ಬಸವಕುಮಾರ ಸ್ವಾಮೀಜಿ ಮಠದ ಆಡಳಿತದಲ್ಲಿ ಸಂಪೂರ್ಣ ಸ್ವತಂತ್ರ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಜೊತೆಗೆ ದೈನಂದಿನ ಪೂಜಾ ಕೈಂಕರ್ಯ ನಿರ್ವಹಣೆ ಮಾಡಲಿದ್ದಾರೆ.
ಅದರಂತೆ ಇದೀಗ ಸಂಪೂರ್ಣ ಖರ್ಚು ವೆಚ್ಚಗಳನ್ನು ಮಠದ ಖಾತೆಯಿಂದ ಬಳಕೆ ಮಾಡಬಹುದಾಗಿದ್ದು, ನ್ಯಾಯಾಲಯದಲ್ಲಿ ಯಾವುದೇ ಮೊಕದ್ದಮೆ ಹೂಡಲು ಕಮಿಟಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ಸರ್ವೋಚ್ಛ ನ್ಯಾಯಾಲಯ ನೀಡಿದೆ
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…