ಬೆಂಗಳೂರು : ಸೆ.26ರಂದು ಕಾವೇರಿ ವಿಚಾರವಾಗಿ ಬೆಂಗಳೂರು ಬಂದ್ಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ʼʼನಾಳೆ ಬಂದ್ ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ ಎಂದು ಸಂಘಟಕರಿಗೆ ಸೂಚಿಸಿದ್ದೇವೆ. ನಾಳೆ ಒತ್ತಾಯ ಪೂರ್ವಕ ಬಂದ್ ಮಾಡಿಸಿದರೆ ಕ್ರಮ ಖಚಿತʼʼ ಎಂದು ಎಚ್ಚರಿಸಿದರು.
ʼʼಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಸೆ.25ರ ಮಧ್ಯರಾತ್ರಿಯಿಂದ 26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಇರಲಿದೆʼʼ ಎಂದು ತಿಳಿಸಿದರು.
ʼʼ2016 ರಲ್ಲಿ ನಡೆದ ಘಟನೆ ಮತ್ತೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಬಸ್ ಗಳಿಗೆ ಭದ್ರತೆ ನೀಡೋದರ ಬಗ್ಗೆಯೂ ಚರ್ಚೆ ಮಾಡಲಾಗ್ತಾ ಇದೆ, ತಮಿಳುನಾಡು ಬಸ್ ಗಳಿಗೂ ಭದ್ರತೆ ಬೇಕು ಅಂದ್ರೆ ಕೊಡುತ್ತೇವೆʼʼ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…