ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್ ನಗರ ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ.
ಮೈಸೂರಿನ ಕೆ.ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಅವರು ಜೈಲು ಪಾಲಾಗಿ ಬಳಿಕ ಹೊರಬಂದಿದ್ದರು. ಇನ್ನು ಭವಾನಿ ಅವರ ಪ್ರಕರಣವನ್ನು ಕಾಯ್ದಿರಿಸಿದ್ದ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕೃಷ್ಣ ಎಂ. ದೀಕ್ಷಿತ್ ಅವರಿದ್ದ ಏಕಪೀಠ ಸದಸ್ಯ ನ್ಯಾಯಾಪೀಠ ಇಂದು ತೀರ್ಪು ನೀಡಿದೆ.
ಭವಾನಿ ರೇವಣ್ಣ ಅವರನ್ನು ಅಪಹರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್. 28ರಂದು ಪ್ರಕರಣ ದಾಖಲಿಸಲಾಗಿತ್ತು. ಇದೇ ಜೂನ್. 7ರಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇನ್ನು ಇವರನ್ನು ಬಂಧಿಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿ ಮಧ್ಯಂತರ ಜಾಮೀನು ನೀಡಿ, ತನಿಖೆಗೆ ಸಹಕರಿಸುವಂತೆ ಆದೇಶಿಸಿತ್ತು.
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…