ಕೆ.ಆರ್.ಪೇಟೆ: ತಾಲ್ಲೂಕಿನ ಹಿರೀಕಳಲೆ ಬಳಿ ಭಾನುವಾರ ರಾತ್ರಿ ಹಿಟ್ ಅಂಡ್ ರನ್ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರ ಧಾರುಣ ಸಾವು ಉಂಟಾಗಿದೆ.
ಹಿರೀಕಳಲೆ ಗ್ರಾಮದ ಸಂದೇಶ್ ಮತ್ತು ಮರಡಹಳ್ಳಿಯ ಭರತ್ ಮೃತ ದುರ್ದೈವಿಗಳು.
ಎಳನೀರು ವ್ಯಾಪಾರ ಮಾಡಿ ತಮ್ಮ ಮನೆಯ ಸಂಸಾರಕ್ಕೆ ಆಸರೆಯಾಗಿದ್ದ ಯುವಕರಾಗಿದ್ದು, ಭಾನುವಾರ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಕೆ.ಆರ್.ಪೇಟೆ ಕಡೆಯಿಂದ ಊರಿನ ಕಡೆ ಹೋಗುವಾಗ ಅಪಘಾತ ಸಂಭವಿಸಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಅಪಘಾತ ನಡೆಸಿ ಪರಾರಿಯಾಗಿರುವ ವಾಹನ ಪತ್ತೆಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಘಟನೆ ಕುರಿತು ಕಿಕ್ಕೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…