BREAKING NEWS

Loksabha Elections 2024: ಏಳನೇ ಪಟ್ಟಿ ಪ್ರಕಟಿಸಿದ ಬಿಜೆಪಿ; ಚಿತ್ರದುರ್ಗ ಅಭ್ಯರ್ಥಿ ಬಹಿರಂಗ

ಹೊಸದಿಲ್ಲಿ: ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದಲ್ಲಿ ಬಾಕಿ ಉಳಿಸಿಕೊಂಡಿದ್ದ ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿದೆ.

ಪ್ರಸ್ತುತ ಚಿತ್ರದುರ್ಗ ಕ್ಷೇತ್ರದ ಸಂಸದರಾಗಿರುವ ನಾರಾಯಣಸ್ವಾಮಿ ಅವರಿಗೆ ಕೊಕ್‌ ಕೊಟ್ಟಿರುವ ಬಿಜೆಪಿ ಗೋವಿಂದ ಕಾರಜೋಳ ಅವರಿಗೆ ಟಿಕೆಟ್‌ ನೀಡಿದೆ. ಇನ್ನು ಈ ಏಳನೇ ಪಟ್ಟಿಯಲ್ಲಿ ಚಿತ್ರದುರ್ಗ ಕ್ಷೇತ್ರದ ಜತೆ ಅಮರಾವತಿ ಕ್ಷೇತ್ರದ ಅಭ್ಯರ್ಥಿಯನ್ನೂ ಸಹ ಬಿಜೆಪಿ ಘೋಷಿಸಿದೆ. ನವನೀತ್‌ ರಾಣಾ ಅವರನ್ನು ಬಿಜೆಪಿ ಈ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದೆ.

andolana

Recent Posts

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

28 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

2 hours ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

3 hours ago