ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ ಕೇಂದ್ರದ ವಿರೋಧ ವಿಪಕ್ಷಗಳು (ಇಂಡಿಯಾ) ತಮ್ಮ ಸಾಮೂಹಿಕ ಸಂಕಲ್ಪ ಅಂಶಗಳನ್ನು ಪ್ರಕಟಿಸಿವೆ.
ಈ ಬೆನ್ನಲ್ಲೇ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ‘ಇದು INDIA ಅಲ್ಲ, ಇಟಲಿಯ Eat INDIA ಕಂಪೆನಿ’ ಎಂದು ಟ್ವೀಟ್ ಮಾಡಿದೆ.
ಬಿಜೆಪಿಯ ಈ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಎಎಪಿ ಕರ್ನಾಟಕ @AAPBangalore, ‘ಆಲಿಬಾಬ ಮತ್ತು ನಲ್ವತ್ತು ಕಳ್ಳರ ಕತೆ ಕೇಳಿರಬಹುದು. ಇದು ಢೋಂಗಿ ಬಾಬ ಮತ್ತು 38 ಕಳ್ಳರ ಗುಂಪು. ಈ ಗುಂಪು ಎಷ್ಟೋ ಜನ ತಮ್ಮ ಪಕ್ಷಕ್ಕೇ ಚೂರಿ ಹಾಕಿದವರು ಇದ್ದಾರೆ! ಇಡಿ – ಐಟಿ ಭಯದಿಂದ ಬಂದವರು ಇದ್ದಾರೆ! ಪ್ರತ್ಯೇಕ ದೇಶಕ್ಕೆ ಬೇಡಿಕೆ ಇಟ್ಟುಕೊಂಡೇ ಪಕ್ಷ ಮಾಡಿಕೊಂಡಿರುವ ತುಕುಡೆ-ತುಕುಡೆ ಗ್ಯಾಂಗಿನವರಿದ್ದಾರೆ ! ಎಲ್ಲಿ ಅಧಿಕಾರ ಇರುತ್ತೋ ಅಲ್ಲಿ ಹೋಗುವ ಬಹಳಷ್ಟು ಗಂಜಿ ಗಿರಾಕಿಗಳಿದ್ದಾರೆ! ನಿನ್ನೆ ತನಕ ಕಳ್ಳರಾಗಿದ್ದವರು ಇಂದು ಮಳ್ಳರಾಗಿದ್ದಾರೆ ! ಎಷ್ಟೇ ದೊಡ್ಡ ಭ್ರಷ್ಟ ಇದ್ದರೂ, ಪಕ್ಷ ಸೇರಿದ ಕೂಡಲೇ ಕ್ಲೀನ್ ಮಾಡಿಕೊಡುವ ಬಿಜೆಪಿ ವಾಷಿಂಗ್ ಮಿಷನ್ ಪಕ್ಷ ಇದೆ’ ಎಂದು ತಿರುಗೇಟು ನೀಡಿದೆ.
Welcome to NDA
N : Narendra
D : Dummy of
A : Ambani & Adani
#INDIA vs NDA ಎಂದು NDA ಮೈತ್ರಿ ಕೂಟದ ಬಗ್ಗೆ ಕುಟುಕಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…