ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ ಕೇಂದ್ರದ ವಿರೋಧ ವಿಪಕ್ಷಗಳು (ಇಂಡಿಯಾ) ತಮ್ಮ ಸಾಮೂಹಿಕ ಸಂಕಲ್ಪ ಅಂಶಗಳನ್ನು ಪ್ರಕಟಿಸಿವೆ.
ಈ ಬೆನ್ನಲ್ಲೇ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ‘ಇದು INDIA ಅಲ್ಲ, ಇಟಲಿಯ Eat INDIA ಕಂಪೆನಿ’ ಎಂದು ಟ್ವೀಟ್ ಮಾಡಿದೆ.
ಬಿಜೆಪಿಯ ಈ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಎಎಪಿ ಕರ್ನಾಟಕ @AAPBangalore, ‘ಆಲಿಬಾಬ ಮತ್ತು ನಲ್ವತ್ತು ಕಳ್ಳರ ಕತೆ ಕೇಳಿರಬಹುದು. ಇದು ಢೋಂಗಿ ಬಾಬ ಮತ್ತು 38 ಕಳ್ಳರ ಗುಂಪು. ಈ ಗುಂಪು ಎಷ್ಟೋ ಜನ ತಮ್ಮ ಪಕ್ಷಕ್ಕೇ ಚೂರಿ ಹಾಕಿದವರು ಇದ್ದಾರೆ! ಇಡಿ – ಐಟಿ ಭಯದಿಂದ ಬಂದವರು ಇದ್ದಾರೆ! ಪ್ರತ್ಯೇಕ ದೇಶಕ್ಕೆ ಬೇಡಿಕೆ ಇಟ್ಟುಕೊಂಡೇ ಪಕ್ಷ ಮಾಡಿಕೊಂಡಿರುವ ತುಕುಡೆ-ತುಕುಡೆ ಗ್ಯಾಂಗಿನವರಿದ್ದಾರೆ ! ಎಲ್ಲಿ ಅಧಿಕಾರ ಇರುತ್ತೋ ಅಲ್ಲಿ ಹೋಗುವ ಬಹಳಷ್ಟು ಗಂಜಿ ಗಿರಾಕಿಗಳಿದ್ದಾರೆ! ನಿನ್ನೆ ತನಕ ಕಳ್ಳರಾಗಿದ್ದವರು ಇಂದು ಮಳ್ಳರಾಗಿದ್ದಾರೆ ! ಎಷ್ಟೇ ದೊಡ್ಡ ಭ್ರಷ್ಟ ಇದ್ದರೂ, ಪಕ್ಷ ಸೇರಿದ ಕೂಡಲೇ ಕ್ಲೀನ್ ಮಾಡಿಕೊಡುವ ಬಿಜೆಪಿ ವಾಷಿಂಗ್ ಮಿಷನ್ ಪಕ್ಷ ಇದೆ’ ಎಂದು ತಿರುಗೇಟು ನೀಡಿದೆ.
Welcome to NDA
N : Narendra
D : Dummy of
A : Ambani & Adani
#INDIA vs NDA ಎಂದು NDA ಮೈತ್ರಿ ಕೂಟದ ಬಗ್ಗೆ ಕುಟುಕಿದೆ.
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…