ಬೆಳಗಾವಿ: ಶಾಸಕಾಂಗ ಪಕ್ಷದ ಸಭೆ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಇಂದೇ ಶಾಸಕರನ್ನು ವಿಚಾರಣೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಔತಣಕೂಟದಲ್ಲಿ ಭಾಗಿಯಾಗಿದ್ದ ಮೂರು ಶಾಸಕರ ಜೊತೆ ನಾನು ಮಾತನಾಡಿ ಈ ಬಗ್ಗೆ ವಿವರನೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ಸಭೆಯಲ್ಲಿ ಯಾವುದೇ ಬಿಜೆಪಿ ಶಾಸಕರು ಭಾಗಿಯಾಗಿಲ್ಲ. ಬಳಿಕ ಪ್ರತ್ಯೇಕವಾಗಿ ನಾನೇ ಆಯೋಜನೆ ಮಾಡಿದ್ದ ಓತಣಕೂಟದಲ್ಲಿ ಪಾಲ್ಗೊಳ್ಳುವಂತೆ ನಾನೇ ಆಹ್ವಾನ ಮಾಡಿದ್ದೆ ಎಂದು ತಿಳಿಸಿದರು.
ಬಿಜೆಪಿ ಪಕ್ಷ ಸೇರಿದಂತೆ ಇತರೆ ಪಕ್ಷದ ನಾಯಕರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು ಎಂದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…