ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಐವರು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
ದೇವರಹಿಪ್ಪರಗಿ– ಸೋಮನಗೌಡ ಪಾಟೀಲ (ಸಾಸನೂರು)
ಬಸವನ ಬಾಗೇವಾಡಿ– ಎಸ್.ಕೆ. ಬೆಳ್ಳುಬ್ಬಿ
ಇಂಡಿ– ಕಾಸಾಗೌಡ ಬಿರಾದರ್
ಗುರುಮಿಟ್ಕಲ್– ಲಲಿತಾ ಅನಪುರ
ಬೀದರ್– ಈಶ್ವರ್ ಸಿಂಗ್ ಠಾಕೂರ್
ಬಾಲ್ಕಿ– ಪ್ರಕಾಶ್ ಖಂಡ್ರೆ
ಗಂಗಾವತಿ–ಪರಣ್ಣ ಮುನವಳ್ಳಿ
ಕಲಘಟಗಿ– ನಾಗರಾಜ್ ಛಬ್ಬಿ
ಹಾನಗಲ್–ಶಿವರಾಜ ಸಜ್ಜನರ್
ಹಾವೇರಿ–ಗವಿಸಿದ್ದಪ್ಪ ದ್ಯಾಮಣ್ಣನವರ್
ಹರಪ್ಪನಹಳ್ಳಿ–ಕರುಣಾಕರ ರೆಡ್ಡಿ
ದಾವಣಗೆರೆ ಉತ್ತರ– ಲೋಕಿಕೆರೆ ನಾಗರಾಜ್
ದಾವಣಗೆರೆ ದಕ್ಷಿಣ– ಅಜಯ್ಕುಮಾರ್
ಮಾಯಕೊಂಡ–ಬಸವರಾಜ ನಾಯಕ್
ಚನ್ನಗಿರಿ–ಶಿವಕುಮಾರ್
ಬೈಂದೂರು–ಗುರುರಾಜ್ ಗಂಟೀಹೊಳೆ
ಮೂಡಿಗೆರೆ–ದೀಪಕ್ ದೊಡ್ಡಯ್ಯ
ಗುಬ್ಬಿ–ಎಸ್.ಟಿ.ದಿಲೀಪ್ಕುಮಾರ್
ಶಿಡ್ಲಘಟ್ಟ–ರಾಮಚಂದ್ರಗೌಡ
ಕೆಜಿಎಫ್– ಅಶ್ವಿನಿ ಸಂಪಂಗಿ
ಶ್ರವಣಬೆಳಗೊಳ– ಚಿದಾನಂದ
ಅರಸೀಕೆರೆ– ಜಿ.ವಿ.ಬಸವರಾಜ್
ಹೆಚ್.ಡಿ.ಕೋಟೆ–ಕೃಷ್ಣ ನಾಯಕ್
ಟಿಕೆಟ್ ಕೈ ತಪ್ಪಿದವರು
ಮೂಡಿಗೆರೆ; ಎಂ.ಪಿ.ಕುಮಾರಸ್ವಾಮಿ
ಬೈಂದೂರು; ಸುಕುಮಾರ ಶೆಟ್ಟಿ
ಚನ್ನಗಿರಿ; ಮಾಡಾಳು ವಿರೂಪಾಕ್ಷಪ್ಪ
ಹಾವೇರಿ; ನೆಹರೂ ಓಲೇಕಾರ್
ಮಾಯಕೊಂಡ; ಪ್ರೊ.ಲಿಂಗಣ್ಣ
ಕಲಘಟಗಿ; ಸಿ.ಎಂ.ನಿಂಬಣ್ಣನವರ್
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…