ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಐವರು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
ದೇವರಹಿಪ್ಪರಗಿ– ಸೋಮನಗೌಡ ಪಾಟೀಲ (ಸಾಸನೂರು)
ಬಸವನ ಬಾಗೇವಾಡಿ– ಎಸ್.ಕೆ. ಬೆಳ್ಳುಬ್ಬಿ
ಇಂಡಿ– ಕಾಸಾಗೌಡ ಬಿರಾದರ್
ಗುರುಮಿಟ್ಕಲ್– ಲಲಿತಾ ಅನಪುರ
ಬೀದರ್– ಈಶ್ವರ್ ಸಿಂಗ್ ಠಾಕೂರ್
ಬಾಲ್ಕಿ– ಪ್ರಕಾಶ್ ಖಂಡ್ರೆ
ಗಂಗಾವತಿ–ಪರಣ್ಣ ಮುನವಳ್ಳಿ
ಕಲಘಟಗಿ– ನಾಗರಾಜ್ ಛಬ್ಬಿ
ಹಾನಗಲ್–ಶಿವರಾಜ ಸಜ್ಜನರ್
ಹಾವೇರಿ–ಗವಿಸಿದ್ದಪ್ಪ ದ್ಯಾಮಣ್ಣನವರ್
ಹರಪ್ಪನಹಳ್ಳಿ–ಕರುಣಾಕರ ರೆಡ್ಡಿ
ದಾವಣಗೆರೆ ಉತ್ತರ– ಲೋಕಿಕೆರೆ ನಾಗರಾಜ್
ದಾವಣಗೆರೆ ದಕ್ಷಿಣ– ಅಜಯ್ಕುಮಾರ್
ಮಾಯಕೊಂಡ–ಬಸವರಾಜ ನಾಯಕ್
ಚನ್ನಗಿರಿ–ಶಿವಕುಮಾರ್
ಬೈಂದೂರು–ಗುರುರಾಜ್ ಗಂಟೀಹೊಳೆ
ಮೂಡಿಗೆರೆ–ದೀಪಕ್ ದೊಡ್ಡಯ್ಯ
ಗುಬ್ಬಿ–ಎಸ್.ಟಿ.ದಿಲೀಪ್ಕುಮಾರ್
ಶಿಡ್ಲಘಟ್ಟ–ರಾಮಚಂದ್ರಗೌಡ
ಕೆಜಿಎಫ್– ಅಶ್ವಿನಿ ಸಂಪಂಗಿ
ಶ್ರವಣಬೆಳಗೊಳ– ಚಿದಾನಂದ
ಅರಸೀಕೆರೆ– ಜಿ.ವಿ.ಬಸವರಾಜ್
ಹೆಚ್.ಡಿ.ಕೋಟೆ–ಕೃಷ್ಣ ನಾಯಕ್
ಟಿಕೆಟ್ ಕೈ ತಪ್ಪಿದವರು
ಮೂಡಿಗೆರೆ; ಎಂ.ಪಿ.ಕುಮಾರಸ್ವಾಮಿ
ಬೈಂದೂರು; ಸುಕುಮಾರ ಶೆಟ್ಟಿ
ಚನ್ನಗಿರಿ; ಮಾಡಾಳು ವಿರೂಪಾಕ್ಷಪ್ಪ
ಹಾವೇರಿ; ನೆಹರೂ ಓಲೇಕಾರ್
ಮಾಯಕೊಂಡ; ಪ್ರೊ.ಲಿಂಗಣ್ಣ
ಕಲಘಟಗಿ; ಸಿ.ಎಂ.ನಿಂಬಣ್ಣನವರ್
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…