BREAKING NEWS

23 ಅಭ್ಯರ್ಥಿಗಳ bjp ಎರಡನೇ ಪಟ್ಟಿ ಬಿಡುಗಡೆ: ಆರು ಶಾಸಕರಿಗೆ ಕೊಕ್‌

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಐವರು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

 

ದೇವರಹಿಪ್ಪರಗಿ– ಸೋಮನಗೌಡ ಪಾಟೀಲ (ಸಾಸನೂರು)

ಬಸವನ ಬಾಗೇವಾಡಿ– ಎಸ್‌.ಕೆ. ಬೆಳ್ಳುಬ್ಬಿ

ಇಂಡಿ– ಕಾಸಾಗೌಡ ಬಿರಾದರ್‌

ಗುರುಮಿಟ್ಕಲ್‌– ಲಲಿತಾ ಅನಪುರ

ಬೀದರ್‌– ಈಶ್ವರ್ ಸಿಂಗ್‌ ಠಾಕೂರ್‌

ಬಾಲ್ಕಿ– ಪ್ರಕಾಶ್‌ ಖಂಡ್ರೆ

ಗಂಗಾವತಿ–ಪರಣ್ಣ ಮುನವಳ್ಳಿ

ಕಲಘಟಗಿ– ನಾಗರಾಜ್‌ ಛಬ್ಬಿ

ಹಾನಗಲ್‌–ಶಿವರಾಜ ಸಜ್ಜನರ್‌

ಹಾವೇರಿ–ಗವಿಸಿದ್ದಪ್ಪ ದ್ಯಾಮಣ್ಣನವರ್‌

ಹರಪ್ಪನಹಳ್ಳಿ–ಕರುಣಾಕರ ರೆಡ್ಡಿ

ದಾವಣಗೆರೆ ಉತ್ತರ– ಲೋಕಿಕೆರೆ ನಾಗರಾಜ್‌

ದಾವಣಗೆರೆ ದಕ್ಷಿಣ– ಅಜಯ್‌ಕುಮಾರ್‌

ಮಾಯಕೊಂಡ–ಬಸವರಾಜ ನಾಯಕ್‌

ಚನ್ನಗಿರಿ–ಶಿವಕುಮಾರ್‌

ಬೈಂದೂರು–ಗುರುರಾಜ್‌ ಗಂಟೀಹೊಳೆ

ಮೂಡಿಗೆರೆ–ದೀಪಕ್‌ ದೊಡ್ಡಯ್ಯ

ಗುಬ್ಬಿ–ಎಸ್‌.ಟಿ.ದಿಲೀಪ್‌ಕುಮಾರ್‌

ಶಿಡ್ಲಘಟ್ಟ–ರಾಮಚಂದ್ರಗೌಡ

ಕೆಜಿಎಫ್‌– ಅಶ್ವಿನಿ ಸಂಪಂಗಿ

ಶ್ರವಣಬೆಳಗೊಳ– ಚಿದಾನಂದ

ಅರಸೀಕೆರೆ– ಜಿ.ವಿ.ಬಸವರಾಜ್‌

ಹೆಚ್.ಡಿ.ಕೋಟೆ–ಕೃಷ್ಣ ನಾಯಕ್

ಟಿಕೆಟ್‌ ಕೈ ತಪ್ಪಿದವರು

ಮೂಡಿಗೆರೆ; ಎಂ.ಪಿ.ಕುಮಾರಸ್ವಾಮಿ

ಬೈಂದೂರು; ಸುಕುಮಾರ ಶೆಟ್ಟಿ

ಚನ್ನಗಿರಿ; ಮಾಡಾಳು ವಿರೂಪಾಕ್ಷಪ್ಪ

ಹಾವೇರಿ; ನೆಹರೂ ಓಲೇಕಾರ್‌

ಮಾಯಕೊಂಡ; ಪ್ರೊ.ಲಿಂಗಣ್ಣ

ಕಲಘಟಗಿ; ಸಿ.ಎಂ.ನಿಂಬಣ್ಣನವರ್

lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

6 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

19 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

20 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 day ago