BREAKING NEWS

23 ಅಭ್ಯರ್ಥಿಗಳ bjp ಎರಡನೇ ಪಟ್ಟಿ ಬಿಡುಗಡೆ: ಆರು ಶಾಸಕರಿಗೆ ಕೊಕ್‌

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಐವರು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

 

ದೇವರಹಿಪ್ಪರಗಿ– ಸೋಮನಗೌಡ ಪಾಟೀಲ (ಸಾಸನೂರು)

ಬಸವನ ಬಾಗೇವಾಡಿ– ಎಸ್‌.ಕೆ. ಬೆಳ್ಳುಬ್ಬಿ

ಇಂಡಿ– ಕಾಸಾಗೌಡ ಬಿರಾದರ್‌

ಗುರುಮಿಟ್ಕಲ್‌– ಲಲಿತಾ ಅನಪುರ

ಬೀದರ್‌– ಈಶ್ವರ್ ಸಿಂಗ್‌ ಠಾಕೂರ್‌

ಬಾಲ್ಕಿ– ಪ್ರಕಾಶ್‌ ಖಂಡ್ರೆ

ಗಂಗಾವತಿ–ಪರಣ್ಣ ಮುನವಳ್ಳಿ

ಕಲಘಟಗಿ– ನಾಗರಾಜ್‌ ಛಬ್ಬಿ

ಹಾನಗಲ್‌–ಶಿವರಾಜ ಸಜ್ಜನರ್‌

ಹಾವೇರಿ–ಗವಿಸಿದ್ದಪ್ಪ ದ್ಯಾಮಣ್ಣನವರ್‌

ಹರಪ್ಪನಹಳ್ಳಿ–ಕರುಣಾಕರ ರೆಡ್ಡಿ

ದಾವಣಗೆರೆ ಉತ್ತರ– ಲೋಕಿಕೆರೆ ನಾಗರಾಜ್‌

ದಾವಣಗೆರೆ ದಕ್ಷಿಣ– ಅಜಯ್‌ಕುಮಾರ್‌

ಮಾಯಕೊಂಡ–ಬಸವರಾಜ ನಾಯಕ್‌

ಚನ್ನಗಿರಿ–ಶಿವಕುಮಾರ್‌

ಬೈಂದೂರು–ಗುರುರಾಜ್‌ ಗಂಟೀಹೊಳೆ

ಮೂಡಿಗೆರೆ–ದೀಪಕ್‌ ದೊಡ್ಡಯ್ಯ

ಗುಬ್ಬಿ–ಎಸ್‌.ಟಿ.ದಿಲೀಪ್‌ಕುಮಾರ್‌

ಶಿಡ್ಲಘಟ್ಟ–ರಾಮಚಂದ್ರಗೌಡ

ಕೆಜಿಎಫ್‌– ಅಶ್ವಿನಿ ಸಂಪಂಗಿ

ಶ್ರವಣಬೆಳಗೊಳ– ಚಿದಾನಂದ

ಅರಸೀಕೆರೆ– ಜಿ.ವಿ.ಬಸವರಾಜ್‌

ಹೆಚ್.ಡಿ.ಕೋಟೆ–ಕೃಷ್ಣ ನಾಯಕ್

ಟಿಕೆಟ್‌ ಕೈ ತಪ್ಪಿದವರು

ಮೂಡಿಗೆರೆ; ಎಂ.ಪಿ.ಕುಮಾರಸ್ವಾಮಿ

ಬೈಂದೂರು; ಸುಕುಮಾರ ಶೆಟ್ಟಿ

ಚನ್ನಗಿರಿ; ಮಾಡಾಳು ವಿರೂಪಾಕ್ಷಪ್ಪ

ಹಾವೇರಿ; ನೆಹರೂ ಓಲೇಕಾರ್‌

ಮಾಯಕೊಂಡ; ಪ್ರೊ.ಲಿಂಗಣ್ಣ

ಕಲಘಟಗಿ; ಸಿ.ಎಂ.ನಿಂಬಣ್ಣನವರ್

lokesh

Recent Posts

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

41 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

1 hour ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

10 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

10 hours ago