BREAKING NEWS

ಐಟಿ, ಇಡಿ, ಸಿಬಿಐ ಹೆಸರಿನಲ್ಲಿ ಶೆಟ್ಟರ್‌ಗೆ ಬಿಜೆಪಿ ಬೆದರಿಕೆ: ಕಾಂಗ್ರೆಸ್ ಕಿಡಿ

ಬೆಂಗಳೂರು : ಬಿಜೆಪಿ ಪ್ರಲ್ಹಾದ್ ಜೋಷಿ ಅವರನ್ನು ಶೆಟ್ಟರ್ ಅವರ ಮನೆಗೆ ಕಳುಹಿಸಿ ಐಟಿ, ಇಡಿ, ಸಿಬಿಐಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಒಬ್ಬ ಹಿರಿಯ ರಾಜಕಾರಣಿಗೆ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವ ಪ್ರಯತ್ನ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಪ್ರಲ್ಹಾದ್ ಜೋಷಿ ಅವರು ಕೂಡಲೇ ಶೆಟ್ಟರ್ ಹಾಗೂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಮದು ಅದು ಒತ್ತಾಯಿಸಿದೆ.

ಈ ಕುರಿತಂತೆ ಕಾಂಗ್ರೆಸ್ ಮುಖಂಡ  ರಮೇಶ್ ಬಾಬು ಮಾತನಾಡಿರುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಜಗಜ್ಯೋತಿ ಬಸವಣ್ಣರನ್ನು ಅವಮಾನಿಸಿದ್ದೂ ಅಲ್ಲದೆ ಅಕ್ಕಮಹಾದೇವಿ ಸೇರಿದಂತೆ ಶರಣರ ವಚನಗಳನ್ನು ಪಠ್ಯದಿಂದ ಕೈಬಿಟ್ಟು ಅವಮಾನಿಸಿತ್ತು ಲಿಂಗಾಯತವಿರೋಧಿಬಿಜೆಪಿ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಸಮಾನತೆ, ಸಾಮರಸ್ಯವನ್ನು ಸಾರುವ ಲಿಂಗಾಯತ ತತ್ವವೆಂದರೆ ಬಿಜೆಪಿಗೆ ಮೊದಲಿಂದಲೂ ಅಸಹನೆ ಇದೆ. ಈಗ ಆ ಅಸಹನೆ ರಾಜಕೀಯ ನಾಯಕರ ಮೇಲೆ ತಿರುಗಿದೆ ಎಂದು ಟೀಕಿಸಿದೆ.

lokesh

Recent Posts

ಮುಂದಿನ ವಾರ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…

3 mins ago

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ಚಂದ್ರು ಲಮಾಣಿ

ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…

4 mins ago

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

2 hours ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

2 hours ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

2 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago