BREAKING NEWS

ಐಟಿ, ಇಡಿ, ಸಿಬಿಐ ಹೆಸರಿನಲ್ಲಿ ಶೆಟ್ಟರ್‌ಗೆ ಬಿಜೆಪಿ ಬೆದರಿಕೆ: ಕಾಂಗ್ರೆಸ್ ಕಿಡಿ

ಬೆಂಗಳೂರು : ಬಿಜೆಪಿ ಪ್ರಲ್ಹಾದ್ ಜೋಷಿ ಅವರನ್ನು ಶೆಟ್ಟರ್ ಅವರ ಮನೆಗೆ ಕಳುಹಿಸಿ ಐಟಿ, ಇಡಿ, ಸಿಬಿಐಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಒಬ್ಬ ಹಿರಿಯ ರಾಜಕಾರಣಿಗೆ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವ ಪ್ರಯತ್ನ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಪ್ರಲ್ಹಾದ್ ಜೋಷಿ ಅವರು ಕೂಡಲೇ ಶೆಟ್ಟರ್ ಹಾಗೂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಮದು ಅದು ಒತ್ತಾಯಿಸಿದೆ.

ಈ ಕುರಿತಂತೆ ಕಾಂಗ್ರೆಸ್ ಮುಖಂಡ  ರಮೇಶ್ ಬಾಬು ಮಾತನಾಡಿರುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಜಗಜ್ಯೋತಿ ಬಸವಣ್ಣರನ್ನು ಅವಮಾನಿಸಿದ್ದೂ ಅಲ್ಲದೆ ಅಕ್ಕಮಹಾದೇವಿ ಸೇರಿದಂತೆ ಶರಣರ ವಚನಗಳನ್ನು ಪಠ್ಯದಿಂದ ಕೈಬಿಟ್ಟು ಅವಮಾನಿಸಿತ್ತು ಲಿಂಗಾಯತವಿರೋಧಿಬಿಜೆಪಿ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಸಮಾನತೆ, ಸಾಮರಸ್ಯವನ್ನು ಸಾರುವ ಲಿಂಗಾಯತ ತತ್ವವೆಂದರೆ ಬಿಜೆಪಿಗೆ ಮೊದಲಿಂದಲೂ ಅಸಹನೆ ಇದೆ. ಈಗ ಆ ಅಸಹನೆ ರಾಜಕೀಯ ನಾಯಕರ ಮೇಲೆ ತಿರುಗಿದೆ ಎಂದು ಟೀಕಿಸಿದೆ.

lokesh

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

41 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago