ಬೆಂಗಳೂರು : ಬಿಜೆಪಿ ಪ್ರಲ್ಹಾದ್ ಜೋಷಿ ಅವರನ್ನು ಶೆಟ್ಟರ್ ಅವರ ಮನೆಗೆ ಕಳುಹಿಸಿ ಐಟಿ, ಇಡಿ, ಸಿಬಿಐಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಒಬ್ಬ ಹಿರಿಯ ರಾಜಕಾರಣಿಗೆ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವ ಪ್ರಯತ್ನ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಪ್ರಲ್ಹಾದ್ ಜೋಷಿ ಅವರು ಕೂಡಲೇ ಶೆಟ್ಟರ್ ಹಾಗೂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಮದು ಅದು ಒತ್ತಾಯಿಸಿದೆ.
ಈ ಕುರಿತಂತೆ ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಮಾತನಾಡಿರುವ ವಿಡಿಯೊವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಲಾಗಿದೆ.
ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಜಗಜ್ಯೋತಿ ಬಸವಣ್ಣರನ್ನು ಅವಮಾನಿಸಿದ್ದೂ ಅಲ್ಲದೆ ಅಕ್ಕಮಹಾದೇವಿ ಸೇರಿದಂತೆ ಶರಣರ ವಚನಗಳನ್ನು ಪಠ್ಯದಿಂದ ಕೈಬಿಟ್ಟು ಅವಮಾನಿಸಿತ್ತು ಲಿಂಗಾಯತವಿರೋಧಿಬಿಜೆಪಿ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಸಮಾನತೆ, ಸಾಮರಸ್ಯವನ್ನು ಸಾರುವ ಲಿಂಗಾಯತ ತತ್ವವೆಂದರೆ ಬಿಜೆಪಿಗೆ ಮೊದಲಿಂದಲೂ ಅಸಹನೆ ಇದೆ. ಈಗ ಆ ಅಸಹನೆ ರಾಜಕೀಯ ನಾಯಕರ ಮೇಲೆ ತಿರುಗಿದೆ ಎಂದು ಟೀಕಿಸಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…