ಸುಳ್ಯ (ದಕ್ಷಿಣ ಕನ್ನಡ): ಪಕ್ಷದಿಂದ ಟಿಕೆಟ್ ದೊರೆಯದಿದ್ದಾಗ ಆ ಕ್ಷಣದಲ್ಲಿ ಉದ್ವೇಗದಿಂದ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದೆ. ಆದರೆ ಈಗ ನನ್ನ ಯೋಚನೆ ಹಾಗಿಲ್ಲ. ಪಕ್ಷ ನನಗೆ ಸಾಕಷ್ಟು ಅವಕಾಶ ಕೊಟ್ಟಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ’ ಎಂದು ಶಾಸಕ ಎಸ್. ಅಂಗಾರ ಹೇಳಿದರು.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲುವು ಮುಖ್ಯ. ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿ ಭಾಗೀರಥಿ ಮುರುಳ್ಯ ಗೆಲುವಿಗೆ ಶ್ರಮಿಸುತ್ತೇನೆ ಮತ್ತು ಗೆಲುವಿನ ಜವಬ್ಧಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ’ ಎಂದರು.
ಸುಳ್ಯ ಮೀಸಲು ಕ್ಷೇತ್ರದಿಂದ ಆರು ಬಾರಿ ಆಯ್ಕೆಯಾಗಿದ್ದ ಅಂಗಾರ ಅವರು, ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ, ‘ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನಾನು ಇನ್ನು ರಾಜಕಾರಣದಲ್ಲೂ ಇಲ್ಲ, ಚುನಾವಣಾ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು’ ಎಂದು ಹೇಳಿದ್ದರು. ಈ ಹೇಳಿಕೆ ಬಿಜೆಪಿ ವಲಯದಲ್ಲಿ ವ್ಯಾಪಕ ಟೀಕೆಗೆ ಒಳಗಾಗಿತ್ತು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…