ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಮತೀಯ ಹಿಂಸಾಚಾರದ ಬಗ್ಗೆ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದ್ವೇಷದ ರಾಜಕಾರಣವು ಈಶಾನ್ಯ ರಾಜ್ಯವನ್ನು ಸುಟ್ಟುಹಾಕಿದೆ ಮತ್ತು ಹಲವಾರು ಜನರನ್ನು ಬಲಿತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ.
“ಈ ‘ನಫ್ರತ್ ಕಾ ಬಜಾರ್’ ಅನ್ನು ಮುಚ್ಚೋಣ ಮತ್ತು ಮಣಿಪುರದ ಪ್ರತಿ ಹೃದಯದಲ್ಲಿ ‘ಮೊಹಬ್ಬತ್ ಕಿ ದುಕಾನ್’ ಅನ್ನು ತೆರೆಯೋಣ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ವಿಫಲಗೊಳಿಸಿದ್ದಾರೆ ಎಂದು ಆರೋಪಿಸಿದ ಗಾಂಧಿ ಮತ್ತು ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಸರ್ವಪಕ್ಷಗಳ ನಿಯೋಗವನ್ನು ಮಣಿಪುರಕ್ಕೆ ಕಳುಹಿಸಲು ಒತ್ತಾಯಿಸಿ, ಮಣಿಪುರದಲ್ಲಿ ಉದ್ವಿಗ್ನತೆಯ ಬಗ್ಗೆ ಮೌನವಾಗಿರುವುದನ್ನು ಪ್ರಶ್ನಿಸಿದ್ದಾರೆ.
“ಬಿಜೆಪಿಯ ದ್ವೇಷದ ರಾಜಕಾರಣವು ಮಣಿಪುರವನ್ನು 40 ದಿನಗಳಿಗೂ ಹೆಚ್ಚು ಕಾಲ ಸುಟ್ಟುಹಾಕಿದ್ದು, ನೂರಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿದೆ. ಪ್ರಧಾನಿ ಭಾರತವನ್ನು ವಿಫಲಗೊಳಿಸಿದ್ದಾರೆ ಮತ್ತು ಸಂಪೂರ್ಣವಾಗಿ ಮೌನವಾಗಿದ್ದಾರೆ ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…