BREAKING NEWS

ಬೆಂಗಳೂರಿನಲ್ಲಿ ಕುಸಿಯುತ್ತಿದೆ ಉಸಿರಾಡುವ ಗಾಳಿಯ ಗುಣಮಟ್ಟ

ಬೆಂಗಳೂರು : ವಾಯುಮಾಲಿನ್ಯದ ವಿಚಾರವಾಗಿ ಸದಾ ಸುದ್ದಿಯಲ್ಲಿರುವ ದೇಶದ ರಾಜಧಾನಿ ದೆಹಲಿ ಹಾದಿಯಲ್ಲೇ ಕರ್ನಾಟಕ ರಾಜಧಾನಿ ಬೆಂಗಳೂರು ದಾಪುಗಾಲಿರಿಸುತ್ತಿದ್ದು, ಸಿಲಿಕಾನ್ ಸಿಟಿಯ ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿಯುತ್ತಿದೆ ಎಂದು ವರದಿಯೊಂದು ಹೇಳಿದೆ.

ಖಾಸಗಿ ಹವಾಮಾನ ಸಂಸ್ಥೆ ಆ್ಯಕ್ಯು ವೆದರ್ ಈ ಬಗ್ಗೆ ವರದಿ ಮಾಡಿದ್ದು, ಬೆಂಗಳೂರಿನ ಇಂದಿನ ಗಾಳಿಯ ಗುಣಮಟ್ಟವನ್ನು ತಲುಪಿದೆ. ಇದು ಸೂಕ್ಷ್ಮ ಸಮುದಾಯದ ಜನರ ಗುಂಪುಗಳಿಗೆ ಅನಾರೋಗ್ಯಕರವಾಗಿದೆ. ಉಸಿರಾಟದ ತೊಂದರೆ ಅಥವಾ ಗಂಟಲಿನ ಕಿರಿಕಿರಿಯಂತಹ ರೋಗಲಕ್ಷಣಗಳನ್ನು ನೀವು ಅನುಭವಿಸುತ್ತಿದ್ದರೆ ಅನಾವಶ್ಯಕ ಹೊರಗಿನ ಓಡಾಟ ತಪ್ಪಿಸಿ ಎಂದು ವರದಿಯಲ್ಲಿ ಸಲಹೆ ನೀಡಲಾಗಿದೆ.

ಬೆಂಗಳೂರಿನ ಇಂದಿನ ವಾಯು ಗುಣಮಟ್ಟ PM 2.6 75 ಆಗಿದ್ದು, PM 10 ನ ಪ್ರಮಾಣ 51ರಷ್ಟಿದೆ. ಈ ಎರಡೂ ಅಂಶಗಳ ಪ್ರಮಾಣ ಕಳಪೆ ಎಂದು ಆ್ಯಕ್ಯುವೆದರ್ ವರದಿ ಮಾಡಿದೆ.

ಉಳಿದಂತೆ ನಗರದಲ್ಲಿನ ಗಾಳಿಯಲ್ಲಿನ ಎನ್ಒ2 ಪ್ರಮಾಣ 23ರಷ್ಟಿದ್ದು, ಇದು ಉತ್ತಮ ಪ್ರಮಾಣದಲ್ಲಿದೆ. ಅಂತೆಯೇ ಓಜೋನ್ ಪ್ರಮಾಣ 13ರಷ್ಟಿದ್ದು, ಕಾರ್ಬನ್ ಮಾನಾಕ್ಸೈಡ್ 2ರಷ್ಟಿದ್ದು, ಈ ಎರಡೂ ಅಂಶಗಳ ಪ್ರಮಾಣ ಉತ್ತಮವಾಗಿದೆ ಎಂದು ಆ್ಯಕ್ಯು ವೆದರ್ ವರದಿ ಮಾಡಿದೆ.

lokesh

Recent Posts

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

1 hour ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

2 hours ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

2 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

3 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

3 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

3 hours ago