ನವದೆಹಲಿ: ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು.
ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಾಯಕರ ಸೇರ್ಪಡೆಯಿಂದಾಗಿ ಕಾಂಗ್ರೆಸ್ಗೆ ಸ್ವಲ್ಪ ಬಲ ಬದಂತಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರಕ್ಕೆ ತೀವ್ರ ಸವಾಲ್ ಒಡ್ಡಲು ಮತ್ತು ಅದನ್ನು ಅಧಿಕಾರದಿಂದ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…