ನವದೆಹಲಿ: ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು.
ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಾಯಕರ ಸೇರ್ಪಡೆಯಿಂದಾಗಿ ಕಾಂಗ್ರೆಸ್ಗೆ ಸ್ವಲ್ಪ ಬಲ ಬದಂತಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರಕ್ಕೆ ತೀವ್ರ ಸವಾಲ್ ಒಡ್ಡಲು ಮತ್ತು ಅದನ್ನು ಅಧಿಕಾರದಿಂದ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…