ಪಂಜಾಬ್ : ಪಂಜಾಬ್ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ನಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ತರ್ನ್ ತರನ್ ಜಿಲ್ಲೆಯ ತೆಕಲನ್ ಗ್ರಾಮದ ಐಬಿ ಬಳಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನವನ್ನು ಗಮನಿಸಿದ ಬಿಎಸ್ಎಫ್ ಪಡೆಗಳು,ಆತನಿಗೆ ಗುಂಡಿಕ್ಕಿ ಸ್ಥಳದಲ್ಲಿಯೇ ಹತ್ಯೆ ಮಾಡಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಜುಲೈನಲ್ಲಿ ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಬಿಎಸ್ ಎಫ್ ಪಡೆಗಳು ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ್ದರಿಂದ ಪಾಕಿಸ್ತಾನದ ಒಳನುಸುಳುಕೋರನೊಬ್ಬ ಸಾವನ್ನಪ್ಪಿದ್ದ.
ಅರ್ನಿಯಾ ಸೆಕ್ಟರ್ನ ಜಬೋವಾಲ್ ಗಡಿ ಹೊರಠಾಣೆ ಬಳಿ ಗಡಿ ಬಳಿ ಪದೇ ಪದೇ ಮಾಡಲಾದ ಮನವಿಯನ್ನು ನಿರ್ಲಕ್ಷಿಸಿ ಗಡಿ ತಂತಿ ಬೇಲಿ ದಾಟಿ ಪಲಾಯನ ಮಾಡಲು ಪ್ರಯತ್ನಿಸಿದ ನಂತರ ಆತನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಬಿಎಸ್ ಎಫ್ ಮಾಹಿತಿ ನೀಡಿತ್ತು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…