BREAKING NEWS

ವಾಗ್ನರ್ ವಶಕ್ಕೆ ದಕ್ಷಿಣ ರಷ್ಯಾ ಸೇನಾ ಕೇಂದ್ರ ಕಚೇರಿ, ಸ್ಥಳೀಯರ ಬೆಂಬಲವಿದೆ: ಪ್ರಿಗೋಜಿನ್

ಮಾಸ್ಕೋ: ರಷ್ಯಾ ಅಧ್ಯಕ್ಷರ ವಿರುದ್ಧ ಬಂಡಾಯವೆದ್ದಿರುವ ಖಾಸಗಿ ಸೇನೆ ವಾಗ್ನರ್ ನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ತಮ್ಮ ಪಡೆ, ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ.

ಒಂದೇ ಒಂದು ಗುಂಡನ್ನೂ ಹಾರಿಸದೇ ದಕ್ಷಿಣ ರಷ್ಯಾದ ಸೇನಾ ಕೇಂದ್ರ ಕಚೇರಿಯನ್ನು ವಶಪಡಿಸಿಕೊಂಡಿರುವುದಾಗಿ ಹೇಳಿರುವ ವಾಗ್ನರ್, ತಮಗೆ ಸ್ಥಳೀಯರ ಬೆಂಬಲವೂ ಇದೆ ಎಂದು ತಿಳಿಸಿದ್ದಾರೆ.

ಪ್ರಿಗೋಜಿನ್ ಪಡೆಯ ಫೈಟರ್ ಗಳು ರಷ್ಯಾ ಆಕ್ರಮಿತ ಉಕ್ರೇನ್ ಗೆ ನುಗ್ಗಿದ್ದು, ದಕ್ಷಿಣದ ನಗರದಲ್ಲಿನ ಸೇನಾ ಕಚೇರಿಯನ್ನು ವಶಕ್ಕೆ ಪಡೆದಿದ್ದಾರೆ. ಇದು ಉಕ್ರೇನ್ ನಲ್ಲಿರುವ ಮಾಸ್ಕೋ ಪಡೆಗಳ ಕಾರ್ಯಾಚರಣೆಯ ಪ್ರಮುಖ ಕೇಂದ್ರವಾಗಿದೆ.

ರಾಷ್ಟ್ರ ನಮಗೇಕೆ ಬೆಂಬಲ ನೀಡುತ್ತದೆ? ಏಕೆಂದರೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ ಎಂದು ಪ್ರಿಗೋಜಿನ್ ಟೆಲಿಗ್ರಾಮ್ ಮೂಲಕ ಪ್ರಕಟಿಸಿರುವ ತಮ್ಮ ಇತ್ತೀಚಿನ ಆಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ರೊಸ್ತೋವ್ ನ್ನು ಒಂದೇ ಒಂದೂ ಗುಂಡು ಹಾರಿಸದೇ ನಾವು (ಸೇನೆ) ಕೇಂದ್ರ ಕಚೇರಿಯನ್ನು ವಶಪಡಿಸಿಕೊಂಡಿದ್ದೇವೆ, ”ಎಂದು ಅವರು ಹೇಳಿದರು. ನಮ್ಮ ಪಡೆಗಳು ಒಬ್ಬನೇ ಒಬ್ಬ ಸೈನಿಕನನ್ನೂ ಮುಟ್ಟಿಲ್ಲ. ನಮ್ಮ ದಾರಿಯಲ್ಲಿ ನಾವು ಯಾರನ್ನೂ ಹತ್ಯೆ ಮಾಡಿಲ್ಲ, ಆದರೆ ನಮ್ಮ ಯೋಧರ ಮೇಲೆ ಫಿರಂಗಿ ಮತ್ತು ನಂತರ ಹೆಲಿಕಾಪ್ಟರ್‌ಗಳಿಂದ ದಾಳಿ ನಡೆಸಲಾಗಿದೆ ಎಂದು ಪ್ರಿಗೊಜಿನ್ ಹೇಳಿದ್ದಾರೆ.  ರೊಸ್ತೋವ್ ನಲ್ಲಿಯೂ ಸ್ಥಳೀಯರ ಬೆಂಬಲ ನಮಗೆ ಇದೆ ಎಂದು ಪುಟಿನ್ ಹೇಳಿದ್ದಾರೆ.

andolanait

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

5 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

5 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

6 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

6 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

6 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

8 hours ago