ದಕ್ಷಿಣ ಕನ್ನಡ : ಸಂಕ್ರಾಂತಿಯ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ವಾಪಾಸ್ ಆಗುತ್ತಿದ್ದಂತ ವೇಳೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ತೆರಳುತ್ತಿದ್ದಂತ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಶಾಸಕ ರಾಜೇಶ್ ನಾಯ್ಕ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೆಂಕ ಎಡಪದವುನಲ್ಲಿ ಶಾಸಕ ರಾಜೇಶ್ ನಾಯಕ್ ಕಾರಿಗೆ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿದೆ. ಹೀಗೆ ಉಂಟಾದಂತ ಡಿಕ್ಕಿಯಲ್ಲಿ ಶಾಸಕ ರಾಜೇಶ್ ನಾಯಕ್ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ.
ಸಂಕ್ರಾಂತಿಯ ಅಂಗವಾಗಿ ಎಡಪದವುನಲ್ಲಿದ್ದಂತ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ ಮೂಡಬಿದ್ರಿಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಸ್ವಿಫ್ಟ್ ಕಾರು ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಆನಂತ್ರ ಆತನನ್ನು ಗುರುಪುರದಲ್ಲಿ ಹಿಡಿದು ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದ್ದಾರೆ.
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…