ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪ ಅಲಂಕಾರ ಮಾಡಲು ಬೀದಿ ಬದಿಯ ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿಕೊಂಡಿದ್ದ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ಜಯನಗರ ಪೊಲೀಸ್ ಠಾಣೆಯಲ್ಲಿ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಕುಮಾರಸ್ವಾಮಿಯವರ ವಿರುದ್ಧ ಭಾರತೀಯ ವಿದ್ಯುತ್ ಕಾಯಿದೆ 135ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. 71ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಎಫ್ ಐ ಆರ್ ಪ್ರತಿಯನ್ನು ಸಲ್ಲಿಸಲಿದ್ದಾರೆ.
ಇನ್ನು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿ ಕೊಂಡಿದ್ದೀರಾ ಕುರಿತು ಎಚ್ ಡಿಕೆ ವಿರುದ್ಧ ದೊಡ್ಡಮಟ್ಟದಲ್ಲಿಯೇ ಟಿಕಾ ಪ್ರಹಾರ ಮಾಡಿತ್ತು. ಈ ಕುರಿತು ಕುಮಾರಸ್ವಾಮಿ ಅವರು ಕೂಡ ಅದಷ್ಟೇ ಅಲ್ಲದೆ ಕಾಂಗ್ರೆಸ್ ಹೇಳಿಕೆಗೆ ಟಾಂಗ್ ನೀಡಿದ್ದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…