BREAKING NEWS

ಸಿಬಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ 2023-2024ನೇ ಸಾಲಿನ ಶೈಕ್ಷಣಿಕ ವರ್ಷದ 10ನೇ ಹಾಗೂ 12ನೇ ತರಗತಿಗಳ ಪರೀಕ್ಷಾ ದಿನಾಂಕವನ್ನು ಅಧಿಕೃತವಾಗಿ ಪ್ರಕಟ ಮಾಡಿದೆ. ಸಿಬಿಎಸ್‌ಇ ಹತ್ತನೇ ತರಗತಿ ಬೋರ್ಡ್‌ ಪರೀಕ್ಷೆ ಫೆಬ್ರವರಿ 19ರಿಂದ ಆರಂಭವಾಗಲಿದ್ದು, 12ನೇ ತರಗತಿ ಪರೀಕ್ಷೆಗಳು ಫೆಬ್ರವರಿ 15ರಂದು ಶುರುವಾಗಲಿವೆ.

ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಮುಂದಿದೆ..

10ನೇ ತರಗತಿ ಪರೀಕ್ಷಾ ವೇಳಾಪಟ್ಟಿ

ಸಂಸ್ಕೃತ – ಫೆಬ್ರವರಿ 19

ಹಿಂದಿ – ಫೆಬ್ರವರಿ 21

ಇಂಗ್ಲಿಷ್‌ – ಫೆಬ್ರವರಿ 26

ವಿಜ್ಞಾನ – ಮಾರ್ಚ್‌ 2

ಸಮಾಜ ವಿಜ್ಞಾನ – ಮಾರ್ಚ್‌ 7

ಗಣಿತ – ಮಾರ್ಚ್‌ 11

12ನೇ ತರಗತಿ ಪರೀಕ್ಷಾ ವೇಳಾಪಟ್ಟಿ:

ಫೆಬ್ರವರಿ 15: ವಾಣಿಜ್ಯೋದ್ಯಮ, ಕೊಕ್‌ಬುಕ್, ಕ್ಯಾಪಿಟಲ್ ಮಾರ್ಕೆಟ್ ( ಆಯ್ದ ವಿಷಯ ) ಮತ್ತು ದೈಹಿಕ ಚಟುವಟಿಕೆ ತರಬೇತಿ

ಫೆಬ್ರವರಿ 19: ಹಿಂದಿ ಕೋರ್ ಮತ್ತು ಹಿಂದಿ ಐಚ್ಛಿಕ

ಫೆಬ್ರವರಿ 22: ಇಂಗ್ಲಿಷ್ ಕೋರ್, ಇಂಗ್ಲಿಷ್ ಐಚ್ಛಿಕ ಮತ್ತು ಇಂಗ್ಲಿಷ್ ಐಚ್ಛಿಕ CBSE (ಫಂಕ್ಷನಲ್ ಇಂಗ್ಲಿಷ್)

ಫೆಬ್ರವರಿ 27: ರಸಾಯನಶಾಸ್ತ್ರ

ಫೆಬ್ರವರಿ 29: ಭೂಗೋಳ

ಮಾರ್ಚ್ 19: ಜೀವಶಾಸ್ತ್ರ

ಮಾರ್ಚ್ 22: ರಾಜ್ಯಶಾಸ್ತ್ರ

ಮಾರ್ಚ್ 23: ಅಕೌಂಟೆನ್ಸಿ

ಮಾರ್ಚ್ 27: ಬ್ಯುಸಿನೆಸ್‌ ಸ್ಟಡೀಸ್

ಮಾರ್ಚ್ 28: ಇತಿಹಾಸ

ಏಪ್ರಿಲ್ 1: ಸಮಾಜಶಾಸ್ತ್ರ

andolana

Recent Posts

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

6 mins ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

16 mins ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

46 mins ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

57 mins ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

1 hour ago

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

2 hours ago