BREAKING NEWS

ಸಿಬಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ 2023-2024ನೇ ಸಾಲಿನ ಶೈಕ್ಷಣಿಕ ವರ್ಷದ 10ನೇ ಹಾಗೂ 12ನೇ ತರಗತಿಗಳ ಪರೀಕ್ಷಾ ದಿನಾಂಕವನ್ನು ಅಧಿಕೃತವಾಗಿ ಪ್ರಕಟ ಮಾಡಿದೆ. ಸಿಬಿಎಸ್‌ಇ ಹತ್ತನೇ ತರಗತಿ ಬೋರ್ಡ್‌ ಪರೀಕ್ಷೆ ಫೆಬ್ರವರಿ 19ರಿಂದ ಆರಂಭವಾಗಲಿದ್ದು, 12ನೇ ತರಗತಿ ಪರೀಕ್ಷೆಗಳು ಫೆಬ್ರವರಿ 15ರಂದು ಶುರುವಾಗಲಿವೆ.

ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಮುಂದಿದೆ..

10ನೇ ತರಗತಿ ಪರೀಕ್ಷಾ ವೇಳಾಪಟ್ಟಿ

ಸಂಸ್ಕೃತ – ಫೆಬ್ರವರಿ 19

ಹಿಂದಿ – ಫೆಬ್ರವರಿ 21

ಇಂಗ್ಲಿಷ್‌ – ಫೆಬ್ರವರಿ 26

ವಿಜ್ಞಾನ – ಮಾರ್ಚ್‌ 2

ಸಮಾಜ ವಿಜ್ಞಾನ – ಮಾರ್ಚ್‌ 7

ಗಣಿತ – ಮಾರ್ಚ್‌ 11

12ನೇ ತರಗತಿ ಪರೀಕ್ಷಾ ವೇಳಾಪಟ್ಟಿ:

ಫೆಬ್ರವರಿ 15: ವಾಣಿಜ್ಯೋದ್ಯಮ, ಕೊಕ್‌ಬುಕ್, ಕ್ಯಾಪಿಟಲ್ ಮಾರ್ಕೆಟ್ ( ಆಯ್ದ ವಿಷಯ ) ಮತ್ತು ದೈಹಿಕ ಚಟುವಟಿಕೆ ತರಬೇತಿ

ಫೆಬ್ರವರಿ 19: ಹಿಂದಿ ಕೋರ್ ಮತ್ತು ಹಿಂದಿ ಐಚ್ಛಿಕ

ಫೆಬ್ರವರಿ 22: ಇಂಗ್ಲಿಷ್ ಕೋರ್, ಇಂಗ್ಲಿಷ್ ಐಚ್ಛಿಕ ಮತ್ತು ಇಂಗ್ಲಿಷ್ ಐಚ್ಛಿಕ CBSE (ಫಂಕ್ಷನಲ್ ಇಂಗ್ಲಿಷ್)

ಫೆಬ್ರವರಿ 27: ರಸಾಯನಶಾಸ್ತ್ರ

ಫೆಬ್ರವರಿ 29: ಭೂಗೋಳ

ಮಾರ್ಚ್ 19: ಜೀವಶಾಸ್ತ್ರ

ಮಾರ್ಚ್ 22: ರಾಜ್ಯಶಾಸ್ತ್ರ

ಮಾರ್ಚ್ 23: ಅಕೌಂಟೆನ್ಸಿ

ಮಾರ್ಚ್ 27: ಬ್ಯುಸಿನೆಸ್‌ ಸ್ಟಡೀಸ್

ಮಾರ್ಚ್ 28: ಇತಿಹಾಸ

ಏಪ್ರಿಲ್ 1: ಸಮಾಜಶಾಸ್ತ್ರ

andolana

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

24 mins ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

31 mins ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

3 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

3 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

4 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

4 hours ago