BREAKING NEWS

ಸಿಬಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ 2023-2024ನೇ ಸಾಲಿನ ಶೈಕ್ಷಣಿಕ ವರ್ಷದ 10ನೇ ಹಾಗೂ 12ನೇ ತರಗತಿಗಳ ಪರೀಕ್ಷಾ ದಿನಾಂಕವನ್ನು ಅಧಿಕೃತವಾಗಿ ಪ್ರಕಟ ಮಾಡಿದೆ. ಸಿಬಿಎಸ್‌ಇ ಹತ್ತನೇ ತರಗತಿ ಬೋರ್ಡ್‌ ಪರೀಕ್ಷೆ ಫೆಬ್ರವರಿ 19ರಿಂದ ಆರಂಭವಾಗಲಿದ್ದು, 12ನೇ ತರಗತಿ ಪರೀಕ್ಷೆಗಳು ಫೆಬ್ರವರಿ 15ರಂದು ಶುರುವಾಗಲಿವೆ.

ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಮುಂದಿದೆ..

10ನೇ ತರಗತಿ ಪರೀಕ್ಷಾ ವೇಳಾಪಟ್ಟಿ

ಸಂಸ್ಕೃತ – ಫೆಬ್ರವರಿ 19

ಹಿಂದಿ – ಫೆಬ್ರವರಿ 21

ಇಂಗ್ಲಿಷ್‌ – ಫೆಬ್ರವರಿ 26

ವಿಜ್ಞಾನ – ಮಾರ್ಚ್‌ 2

ಸಮಾಜ ವಿಜ್ಞಾನ – ಮಾರ್ಚ್‌ 7

ಗಣಿತ – ಮಾರ್ಚ್‌ 11

12ನೇ ತರಗತಿ ಪರೀಕ್ಷಾ ವೇಳಾಪಟ್ಟಿ:

ಫೆಬ್ರವರಿ 15: ವಾಣಿಜ್ಯೋದ್ಯಮ, ಕೊಕ್‌ಬುಕ್, ಕ್ಯಾಪಿಟಲ್ ಮಾರ್ಕೆಟ್ ( ಆಯ್ದ ವಿಷಯ ) ಮತ್ತು ದೈಹಿಕ ಚಟುವಟಿಕೆ ತರಬೇತಿ

ಫೆಬ್ರವರಿ 19: ಹಿಂದಿ ಕೋರ್ ಮತ್ತು ಹಿಂದಿ ಐಚ್ಛಿಕ

ಫೆಬ್ರವರಿ 22: ಇಂಗ್ಲಿಷ್ ಕೋರ್, ಇಂಗ್ಲಿಷ್ ಐಚ್ಛಿಕ ಮತ್ತು ಇಂಗ್ಲಿಷ್ ಐಚ್ಛಿಕ CBSE (ಫಂಕ್ಷನಲ್ ಇಂಗ್ಲಿಷ್)

ಫೆಬ್ರವರಿ 27: ರಸಾಯನಶಾಸ್ತ್ರ

ಫೆಬ್ರವರಿ 29: ಭೂಗೋಳ

ಮಾರ್ಚ್ 19: ಜೀವಶಾಸ್ತ್ರ

ಮಾರ್ಚ್ 22: ರಾಜ್ಯಶಾಸ್ತ್ರ

ಮಾರ್ಚ್ 23: ಅಕೌಂಟೆನ್ಸಿ

ಮಾರ್ಚ್ 27: ಬ್ಯುಸಿನೆಸ್‌ ಸ್ಟಡೀಸ್

ಮಾರ್ಚ್ 28: ಇತಿಹಾಸ

ಏಪ್ರಿಲ್ 1: ಸಮಾಜಶಾಸ್ತ್ರ

andolana

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago