ಮೈಸೂರು : ಮೈಸೂರಿನ ಕಾವೇರಿ ನಗರದ ಬದಾಮಿನ ಮೇಲೆ ಸಿಸಿಬಿ ದಾಳಿ ನಡೆಸಿದ್ದು ಮಹದೇವಪುರ ಮುಖ್ಯ ರಸ್ತೆಯ ಕಾವೇರಿ ನಗರದ ಗೋದಾಮಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ಸಿಸಿಬಿ ಪೊಲೀಸರಿಂದ ಗಾಯ ಮಾರುತಿದ್ದ ಇಬ್ಬರನ್ನು ಬಂಧಿಸಿದ್ದಾರೆ 20.19 ಲಕ್ಷ ಮೌಲ್ಯದ 57 ಕೆಜಿ 700 ಗ್ರಾಂ ಮೌಲ್ಯದ ಗಾಂಜಾವನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳು ಗೋದಾಮಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ತಕ್ಷಣ ಗೋದಮಿನ ಮೇಲೆ ದಾಳಿ ಮಾಡಿದ್ದಾರೆ.
ಈ ವೇಳೆ ಆಸಿಮ್ ನದೀಮ್ ಸೆರೆಯಾಗಿದ್ದು ಮತ್ತೊಬ್ಬ ಆರೋಪಿ ಫರ್ಜು ಎನ್ನುವ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…