BREAKING NEWS

ಸಲಾರ್‌ ಚಿತ್ರಕ್ಕೆ ʼಎʼಸರ್ಟಿಫಿಕೆಟ್‌ ನೀಡಿದ ಸೆನ್ಸಾರ್‌ ಮಂಡಳಿ: ಮಕ್ಕಳಿಗೆ ಚಿತ್ರ ವೀಕ್ಷಿಸಲು ಕಡಿವಾಣ

ಇದೇ ತಿಂಗಳು 29ಕ್ಕೆ ಬಿಡುಗಡೆಗೆ ಸಜ್ಜಾಗಿರುವ ತೆಲುಗಿನ ರೆಬೆಲ್‌ ಸ್ಟಾರ್‌ ಪ್ರಭಾಸ್‌ ನಟನೆಯ ಬಹು ನಿರೀಕ್ಷಿತ ಸಲಾರ್‌ ಚಿತ್ರಕ್ಕೆ ಸೆಂಸಾರ್‌ ಮಂಡಳಿ ʼಎʼ ಸರ್ಟಿಫಿಕೆಟ್‌ ನೀಡಿದೆ.

ಮೆಗಾ ಹಿಟ್‌ ಕೆಜಿಎಫ್‌ ನಂತರ ಕನ್ನಡ ನಿರ್ದೇಶಕ ಪ್ರಶಾಂತ್‌ ನೀಲ್‌ ನಿರ್ದೇಶನದ ಬಾಹಿಬಲಿ ಖ್ಯಾತಿಯ ಪ್ರಭಾಸ್‌ ಹಾಗೂ ಶೃತಿ ಹಾಸನ್‌ ಸೇರಿದಂತೆ ಅನೇಕ ದಿಗ್ಗಜ ನಟರನ್ನೊಳಗೊಂಡ ಬಹು ನಿರೀಕ್ಷತ ಚಿತ್ರ ಸಲಾರ್‌ಗೆ ಸೆಂಸಾರ್‌ ಮಂಡಳಿ ಎ ಸರ್ಟಿಫಿಕೆಟ್‌ ನೀಡಿದೆ.

ಚಿತ್ರದಲ್ಲಿ ಹೆಚ್ಚಿನ ವೈಲೆಂಸ್‌, ಕ್ರೌರ್ಯ ಹಾಗೂ ಅಶ್ಲೀಲತೆ ಇರುವುದರಿಂದ ʼಎʼ ಸರ್ಟಿಫಿಕೆಟ್‌ ನೀಡಿರುವುದಾಗಿ ತಿಳಿಸಿದೆ. ಅದಲ್ಲದೇ 18ವರ್ಷ ಮೇಲ್ಪಟ್ಟವರಿಗೆ ಮಾತ್ರ ಚಿತ್ರ ವೀಕ್ಷಣೆಗೆ ಅವಕಾಶ ನೀಡಬೇಕು ಎಂದು ಸೆಂನ್ಸಾರ್‌ ಮಂಡಳಿ ತಿಳಿಸಿದೆ.

andolanait

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

4 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

4 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

4 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

5 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

5 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 hours ago