ಬೆಂಗಳೂರು : ಸಿಂಗಾಪುರಕ್ಕೆ ಅಕ್ಕಿ ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಲು ಭಾರತ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲೇ ಸಿಎಂ ಸಿದದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯಕ್ಕೆ ಅಕ್ಕಿ ಮಾರಾಟ ಮಾಡದೆ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
“ಕೇಂದ್ರವು ಸಿಂಗಾಪುರಕ್ಕೆ ಅಕ್ಕಿ ನೀಡುತ್ತಿದೆ, ಆದರೆ ತಮ್ಮ ರಾಜ್ಯಕ್ಕೆ ನೀಡುತ್ತಿಲ್ಲ. ಕರ್ನಾಟಕದ ಬಡವರ ಹಸಿವು ನೀಗಿಸಲು ಅನ್ನ ನೀಡಿಲ್ಲ” ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.
‘ಅನ್ನ ಭಾಗ್ಯ ಯೋಜನೆ’ ಅನುಷ್ಠಾನಕ್ಕೆ ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ನಾವು ಅಕ್ಕಿಗಾಗಿ ಪಾವತಿಸುತ್ತೇವೆ ಎಂದು ಹೇಳಿದ್ದೇವೆ. ಆದರೂ ಇನ್ನೂ ಅವರು ನಮಗೆ ಅಕ್ಕಿ ನೀಡಲಿಲ್ಲ, ಬಡವರಿಗೆ ಅಕ್ಕಿ ನೀಡಬೇಕಿತ್ತು ಆದರೆ ನೀಡಲಿಲ್ಲ, ಬಿಜೆಪಿ ಮತ್ತು ಕೇಂದ್ರ ಬಡವರ ವಿರುದ್ಧ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…