BREAKING NEWS

ಕೇಂದ್ರವು ಸಿಂಗಾಪುರಕ್ಕೆ ಅಕ್ಕಿ ನೀಡುತ್ತಿದೆ ಆದರೆ ನಮಗೆ ನೀಡುತ್ತಿಲ್ಲ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಸಿಂಗಾಪುರಕ್ಕೆ ಅಕ್ಕಿ ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಲು ಭಾರತ ಸರ್ಕಾರ ಒಪ್ಪಿಗೆ ನೀಡಿದ ಬೆನ್ನಲ್ಲೇ ಸಿಎಂ ಸಿದದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯಕ್ಕೆ ಅಕ್ಕಿ ಮಾರಾಟ ಮಾಡದೆ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಕೇಂದ್ರವು ಸಿಂಗಾಪುರಕ್ಕೆ ಅಕ್ಕಿ ನೀಡುತ್ತಿದೆ, ಆದರೆ ತಮ್ಮ ರಾಜ್ಯಕ್ಕೆ ನೀಡುತ್ತಿಲ್ಲ. ಕರ್ನಾಟಕದ ಬಡವರ ಹಸಿವು ನೀಗಿಸಲು ಅನ್ನ ನೀಡಿಲ್ಲ” ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

‘ಅನ್ನ ಭಾಗ್ಯ ಯೋಜನೆ’ ಅನುಷ್ಠಾನಕ್ಕೆ ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ನಾವು ಅಕ್ಕಿಗಾಗಿ ಪಾವತಿಸುತ್ತೇವೆ ಎಂದು ಹೇಳಿದ್ದೇವೆ. ಆದರೂ ಇನ್ನೂ ಅವರು ನಮಗೆ ಅಕ್ಕಿ ನೀಡಲಿಲ್ಲ, ಬಡವರಿಗೆ ಅಕ್ಕಿ ನೀಡಬೇಕಿತ್ತು ಆದರೆ ನೀಡಲಿಲ್ಲ, ಬಿಜೆಪಿ ಮತ್ತು ಕೇಂದ್ರ ಬಡವರ ವಿರುದ್ಧ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

3 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

3 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

3 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

3 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

3 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

3 hours ago