BREAKING NEWS

ಕೋವಿಡ್‌ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್​.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೋವಿಡ್‌ ಗೈಡ್‌ಲೈನ್ಸ್‌ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್ಟಿಪಿಸಿಆರ್, ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.

ಐಎಲ್​ಐ, ಸ್ಯಾರಿ ಕೇಸ್​ಗಳ ಮೇಲೆ ನಿಗಾ ವಹಿಸಬೇಕು, ಕೊವಿಡ್‌ ಚಿಕಿತ್ಸೆ ಬೇಕಾದ ಮೂಲ ಸೌಕರ್ಯ ಕ್ರೋಢೀಕರಣ ಮಾಡಬೇಕು. ಕೋವಿಡ್‌ ರೂಲ್ಸ್‌ಗಳನ್ನು ಸ್ಥಳೀಯವಾಗಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಆರ್ಟಿಪಿಸಿಆರ್ ಪಾಸಿಟಿವ್ ಬಂದರೆ ಜೆನೆಮಿಕ್ ಸೀಕ್ವೆನ್ಸ್​ಗೆ ಸ್ಯಾಂಪಲ್ ಕಳಿಸಬೇಕು. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರಗಳ ಹೊಣೆಯನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದೆ.

 

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

8 mins ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

1 hour ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

2 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

3 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

3 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

3 hours ago