ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೋವಿಡ್ ಗೈಡ್ಲೈನ್ಸ್ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್ಟಿಪಿಸಿಆರ್, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.
ಐಎಲ್ಐ, ಸ್ಯಾರಿ ಕೇಸ್ಗಳ ಮೇಲೆ ನಿಗಾ ವಹಿಸಬೇಕು, ಕೊವಿಡ್ ಚಿಕಿತ್ಸೆ ಬೇಕಾದ ಮೂಲ ಸೌಕರ್ಯ ಕ್ರೋಢೀಕರಣ ಮಾಡಬೇಕು. ಕೋವಿಡ್ ರೂಲ್ಸ್ಗಳನ್ನು ಸ್ಥಳೀಯವಾಗಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಆರ್ಟಿಪಿಸಿಆರ್ ಪಾಸಿಟಿವ್ ಬಂದರೆ ಜೆನೆಮಿಕ್ ಸೀಕ್ವೆನ್ಸ್ಗೆ ಸ್ಯಾಂಪಲ್ ಕಳಿಸಬೇಕು. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರಗಳ ಹೊಣೆಯನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…