ಬೆಂಗಳೂರು : ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.
ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚೈತ್ರಾ ಬಾಯಿಯಲ್ಲಿ ನೊರೆ ಬಂದ ದೃಶ್ಯ ಸೆರೆಯಾಗಿದೆ. ಈಗ ಬಂದಿರುವ ಮಾಹಿತಿ ಪ್ರಕಾರ ಚೈತ್ರಾ ಮೂರ್ಛೆ ರೋಗದಿಂದ ಬಳಲುತ್ತಿದ್ದು, ವಿಚಾರಣೆ ವೇಳೆ ಪ್ರಜ್ಞೆ ತಪ್ಪಿರುವ ಸಾಧ್ಯತೆಯಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…