ನವದೆಹಲಿ : ದೇಶದ ಮಹತ್ವಾಕಾಂಕ್ಷೆಯ ‘ಚಂದ್ರಯಾನ- 3’ ಮತ್ತೊಂದು ಹೆಜ್ಜೆ ಕ್ರಮಿಸಿದ್ದು, ಚಂದ್ರನ ಅಂಗಳದಲ್ಲಿ ಕಾಲಿರಿಸುವ ಪ್ರಯತ್ನದಲ್ಲಿ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ.
ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಟ್ವೀಟ್ ಮೂಲಕ ತಿಳಿಸಿದೆ. ಭೂಮಿಯಿಂದ ಉಡಾವಣೆಯಾದ ಚಂದ್ರಯಾನ ನೌಕೆಯು, ಈಗ ತನ್ನ ಉದ್ದೇಶಿದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸುವ ಮೂಲಕ ಮತ್ತೊಂದು ಹಂತವನ್ನು ಸಫಲವಾಗಿ ಪೂರ್ಣಗೊಳಿಸಿದಂತಾಗಿದೆ. ಇದು ಇಸ್ರೋದ ಯೋಜನೆಯ ಮತ್ತೊಂದು ಯಶಸ್ಸಾಗಿದೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…