ಬೆಂಗಳೂರು : ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ, ವಿಕ್ರಮ್ ಲ್ಯಾಂಡರ್ ತನ್ನ ಉದ್ದೇಶಗಳನ್ನು ಮೀರಿದೆ. ಭಾನುವಾರ ನಡೆದ ಚಂದ್ರಯಾನ-3 ಲ್ಯಾಂಡರ್ ಹೋಪ್ (ಭರವಸೆ) ಪ್ರಯೋಗ ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ ಎಂಜಿನ್ಗಳನ್ನು ಹಾರಿಸಿತು, ನಿರೀಕ್ಷೆಯಂತೆ ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿ, 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಇಸ್ರೋ ಮಾಹಿತಿ ನೀಡಿದೆ.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…
ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…
ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…