ಬೆಂಗಳೂರು : ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ, ವಿಕ್ರಮ್ ಲ್ಯಾಂಡರ್ ತನ್ನ ಉದ್ದೇಶಗಳನ್ನು ಮೀರಿದೆ. ಭಾನುವಾರ ನಡೆದ ಚಂದ್ರಯಾನ-3 ಲ್ಯಾಂಡರ್ ಹೋಪ್ (ಭರವಸೆ) ಪ್ರಯೋಗ ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ ಎಂಜಿನ್ಗಳನ್ನು ಹಾರಿಸಿತು, ನಿರೀಕ್ಷೆಯಂತೆ ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿ, 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಇಸ್ರೋ ಮಾಹಿತಿ ನೀಡಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…