BREAKING NEWS

ಚಂದ್ರಯಾನ-3: ಬಾಹ್ಯಾಕಾಶ ನೌಕೆಯಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಂ ಲ್ಯಾಂಡರ್‌

ಬೆಂಗಳೂರು : ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ. 

ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆ ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಅದಾದ ಬಳಿಕ ಸತತ ಮೂರು ಕಕ್ಷೆ ಪರಿಚಲನೆ ಮೂಲಕ (ಆಗಸ್ಟ್ 6, 9 ಹಾಗೂ 14) ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.

andolanait

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

3 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

3 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

4 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

4 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

4 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

7 hours ago