ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಮಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆದುಕೊಂಡಿದ್ದಾರೆ. ಶನಿವಾರವಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು ಭಾನುವಾರ ಹೊಸ ನಿರ್ಧಾರವನ್ನು ಕೈಗೆತ್ತಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. ಎಂದು ಬರೆದುಕೊಂಡಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…