BREAKING NEWS

ಮೆಂಥೋಪ್ಲಸ್ ಡಬ್ಬಿ ನುಂಗಿ ಉಸಿರುಗಟ್ಟಿ ಮಗು ಸಾವು

ಬಳ್ಳಾರಿ : ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಿನ್ನೆ ಮಗುವೊಂದು ಮೆಂಥೋಪ್ಲಸ್ ಡಬ್ಬಿ ನುಂಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ.
ಕಂಪ್ಲಿ ಪಟ್ಟಣದ 5ನೇ ವಾರ್ಡ್ ಇಂದಿರಾನಗರದ ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ ಮಗು ಜನಿಸಿತ್ತು. ಪ್ರಿಯದರ್ಶಿನಿ ಎಂದು ಹೆಸರಿಟ್ಟಿದ್ದರು. ಒಂಭತ್ತು ತಿಂಗಳ ಮಗು ನಿನ್ನೆ ಆಟವಾಡುತ್ತ ಮನೆಯಲ್ಲಿನ ಮೆಂಥೋಪ್ಲಸ್ ಡಬ್ಬಿ ನುಂಗಿದೆ,ನಂತರ ಮಗುವಿಗೆ ಉಸಿರಾಟ ತೊಂದರೆ ಹೆಚ್ಚಿದಾಗ ಖಾಸಗಿ ವೈದ್ಯರ ಬಳಿ ಪೋಷಕರು ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಮಗು ಮಾರ್ಗ ಮಧ್ಯೆಯೇ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

58 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

60 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

1 hour ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago