BREAKING NEWS

ಚಿತ್ರದುರ್ಗ : ರಘು ಆಚಾರ್‌ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ,ಕಂತೆ ಕಂತೆ ಹಣ ಪತ್ತೆ

ಚಿತ್ರದುರ್ಗ : ಚಿತ್ರದುರ್ಗ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಘು ಆಚಾರ್‌ ಅವರ ಕ್ಯಾದಿಗೆರೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳು ಮಂಗಳವಾರ ರಾತ್ರಿ ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಹಂಚಲು ಹಣ ಸಂಗ್ರಹಿಸಿಡಲಾಗಿದೆ ಎಂಬ ಸುಳಿವನ್ನು ಆಧರಿಸಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ದಾಳಿ ವೇಳೆ 50 ಲಕ್ಷ ರೂ. ನಗದು ಸಿಕ್ಕಿದೆ. ಕವರ್‌ನಲ್ಲಿ ಹಣವನ್ನ ಇಡಲಾಗಿತ್ತು. ಒಟ್ಟು 58,83,000 ರೂ. ಹಣವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ 239 ಲೀಟರ್‌ ಬೀಯರ್‌ ಹಾಗೂ 9 ಲೀಟರ್‌ ಐಎಂಎಲ್‌ ಪತ್ತೆಯಾಗಿದೆ. 

ರಾತ್ರಿ 8 ರ ಸುಮಾರಿಗೆ ಮನೆ ಪ್ರವೇಶಿಸಿದ ಅಧಿಕಾರಿಗಳು 11 ಗಂಟೆಯವರೆಗೆ ಶೋಧ ನಡೆಸಿದ್ದಾರೆ. 

lokesh

Recent Posts

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

1 hour ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

2 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

6 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

6 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

9 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

9 hours ago