BREAKING NEWS

ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀಗಳು

ಬೆಂಗಳೂರು : ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಆದಿಚುಂಚನಗಿರಿ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ನಿರಂತರ ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ತೊಡಗಿಕೊಂಡ ಪರಿಣಾಮ ಕುಮಾರಸ್ವಾಮಿಯವರಿಗೆ ಜ್ವರ ಕಾಣಿಸಿಕೊಂಡಿತ್ತು. ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಅವರು ಶನಿವಾರ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

 

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

6 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago